July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವ ಸಂಘಟಕ ಶುಭಕರ ಪೂಜಾರಿ ಕುದ್ಯಾಡಿ ಇವರ ನೇತೃತ್ವದಲ್ಲಿ ನಡೆದ ಮೂರನೇ ವರ್ಷದ “ಕೋಟಿ ಚೆನ್ನಯ “”ಟ್ರೋಪಿ, ಕ್ರಿಕೆಟ್ ಪಂದ್ಯಾಟದಲ್ಲಿ ಕುದ್ಯಾಡಿ ಗ್ರಾಮದಲ್ಲಿ ವಕೀಲ ವೃತ್ತಿಯನ್ನು ಪಡೆದ

ಮೊದಲಿಗ ಎಂಬ ಉದ್ದೇಶದಿಂದ ಕುದ್ಯಾಡಿ ಅಂತರೋತ್ತು ಸುಂದರ ಆಚಾರ್ಯರ ಪುತ್ರ ವಿಶ್ವೇಷ್ ಆಚಾರ್ಯ ಇವರಿಗೆ”ಹುಟ್ಟುರ ಸನ್ಮಾನ ” ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!