37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು: ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು.

ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರ ಪಾಣಿ ಹರೀಶ್ ತಾಳಿoಜ,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಗೌಡ ಅಣವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶಿಲ್ಪಾ, ಸಹ ಮೊಕ್ತೇಸರರಾದ ಜೆ. ಪಿ. ಶ್ಯಾಮ ಭಟ್ಟ ವಾದ್ಯಕೋಡಿ, ಎನ್ ಜನಾರ್ಧನ ಗೌಡ ನಾಕಾಲು, ಶಂಕರನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಾಜಿಕುಡೇಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಪ್ರಕಾಶ್ ಪಾಂಗಣ್ಣಾಯ ಕುಕ್ಕಾಜೆ, ಸುನೀಲ್ ಗೌಡ ಅಣವು, ಕೆ ಸೀತಾರಾಮ ಆಳ್ವ ಕೊರಿಂಜ,ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾದ ದಾಸಪ್ಪ ಗೌಡ ಕೋಡಿಯಡ್ಕ, ಉಪಾಧ್ಯಕ್ಷರಾದ ಮೋನಪ್ಪ ಗೌಡ ತಾರಿತ್ತಡಿ, ವೆಂಕಟ್ರಮಣ ಭಟ್ ಸರಳಿ, ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು, ಜತೆ ಕಾರ್ಯದರ್ಶಿ ಗಣೇಶ್ ಗೌಡ ಬನಾರಿ, ಶ್ರೀಮತಿ ಭವಾನಿ ಆಳ್ವ ಕೊರಿಂಜ, ಕೋಶಾಧಿಕಾರಿ ಶ್ರೀಧರ್ ಭಟ್ ಕೂವೆತ್ತoಡ, ಸಹ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಗೌರವ ಸಲಹೆಗಾರರಾದ ಜಯರಾಮ ಶರ್ಮ ಕೊರಿಂಜ, ತಿಲಕ್ ಸ್ಮೃತಿ ಮನೆ ಉರುವಾಲು, ಈಶ್ವರ ಭಟ್ ಧರ್ಮಾಡಿ, ಗೋಪಾಲಕೃಷ್ಣ ಗೌಡ ನೀನಿ, ವಿಜಯಕುಮಾರ್ ಕಲ್ಲಳಿಕೆ, ದೇಜಪ್ಪ ಗೌಡ ಧರ್ಮಾಡಿ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಲಜಾಕ್ಷಿ, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವoತ, ಕೃಷ್ಣ ಪ್ರಸಾದ್ ಮಜಿಕುಡೇಲು, ಸುಮತಿ ಬನಾರಿ, ಕಾರ್ಯಕಾರಿಣಿ ಸಮಿತಿಯ ಮನೋಹರ್ ರಾವ್, ಪ್ರಸನ್ನ ಭಟ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!