25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇದೇ ರೀತಿಯಾಗಿ ಸಹಕಾರಿ ಒಕ್ಕೂಟ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಮಾಧಾನಕರವಾದ ಬಹುಮಾನವನ್ನು ಪಡೆದು ಶಾಲೆಗೆ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾಳೆ

Related posts

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
error: Content is protected !!