32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಡಿ. 22 ರoದು ಭೇಟಿ ನೀಡಿದರು. ಅವರ ಸೇವಾರ್ಥವಾಗಿ ರಂಗ ಪೂಜೆ ಹಾಗೂ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಕೆ ಹರೀಶ್ ಕುಮಾರ್ ರವರ ಪತ್ನಿ ನಮಿತಾ ಹರೀಶ್ ಕುಮಾರ್. ಮತ್ತು ಮನೆಯವರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು , ಸದಸ್ಯರು, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಚoದ್ರಹಾಸ್ ಕೇದೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!