September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರು ಡಿ. 22 ರoದು ಭೇಟಿ ನೀಡಿದರು. ಅವರ ಸೇವಾರ್ಥವಾಗಿ ರಂಗ ಪೂಜೆ ಹಾಗೂ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಕೆ ಹರೀಶ್ ಕುಮಾರ್ ರವರ ಪತ್ನಿ ನಮಿತಾ ಹರೀಶ್ ಕುಮಾರ್. ಮತ್ತು ಮನೆಯವರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು , ಸದಸ್ಯರು, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಚoದ್ರಹಾಸ್ ಕೇದೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
error: Content is protected !!