24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

ಬಂದಾರು: ಇಲ್ಲಿನ ಒಟೆಚ್ಚಾರ್ ಉಮರಬ್ಬ ಇವರ ತೋಟಕ್ಕೆ ಡಿ.22 ರಂದು ರಾತ್ರಿ ಆನೆಯ ಹಿಂಡು ಲಗ್ಗೆ ಇಟ್ಟಿದ್ದು ಪೈಪು ಬಾಳೆಗಿಡ ನಾಶ ಪಡಿಸಿದ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಬಟ್ಲಡ್ಕ ಮಸೀದಿಯ ನದಿ ತೀರದಲ್ಲಿ ಕಾಡಾನೆಗಳು ಓಡಾಟ ನಡೆಸಿದ್ದು ಕಾಡಾನೆಯ ಉಪಟಳದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರಿಂದ ಒತ್ತಾಯಿಸಲಾಗಿದೆ.
✍️ ಮುಹಮ್ಮದ್ ಬಂದಾರು

Related posts

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!