July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

ಮಚ್ಚಿನ : ಇಲ್ಲಿಯ ಕೋರಬೆಟ್ಟು ಸುಧೀರ್ ಶೆಟ್ಟಿ ಇವರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮರ ಗಿಡಗಳು ಸುಟ್ಟ ಘಟನೆ ಬೆಳಗಿನ ಜಾವ ನಡೆದಿದೆ.

ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದರು.
ಯಂ ಆರ್ ಪಿ ಯಲ್ ಪೈಪ್ ಲೈನ್ ಹಾದುಹೋದ ಈ ಜಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಂ ಆರ್ ಪಿ ಯಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
✍️ಹರ್ಷ ಬಳ್ಳಮಂಜ

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!