22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವ ಸಂಘಟಕ ಶುಭಕರ ಪೂಜಾರಿ ಕುದ್ಯಾಡಿ ಇವರ ನೇತೃತ್ವದಲ್ಲಿ ನಡೆದ ಮೂರನೇ ವರ್ಷದ “ಕೋಟಿ ಚೆನ್ನಯ “”ಟ್ರೋಪಿ, ಕ್ರಿಕೆಟ್ ಪಂದ್ಯಾಟದಲ್ಲಿ ಕುದ್ಯಾಡಿ ಗ್ರಾಮದಲ್ಲಿ ವಕೀಲ ವೃತ್ತಿಯನ್ನು ಪಡೆದ

ಮೊದಲಿಗ ಎಂಬ ಉದ್ದೇಶದಿಂದ ಕುದ್ಯಾಡಿ ಅಂತರೋತ್ತು ಸುಂದರ ಆಚಾರ್ಯರ ಪುತ್ರ ವಿಶ್ವೇಷ್ ಆಚಾರ್ಯ ಇವರಿಗೆ”ಹುಟ್ಟುರ ಸನ್ಮಾನ ” ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!