July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವ ಸಂಘಟಕ ಶುಭಕರ ಪೂಜಾರಿ ಕುದ್ಯಾಡಿ ಇವರ ನೇತೃತ್ವದಲ್ಲಿ ನಡೆದ ಮೂರನೇ ವರ್ಷದ “ಕೋಟಿ ಚೆನ್ನಯ “”ಟ್ರೋಪಿ, ಕ್ರಿಕೆಟ್ ಪಂದ್ಯಾಟದಲ್ಲಿ ಕುದ್ಯಾಡಿ ಗ್ರಾಮದಲ್ಲಿ ವಕೀಲ ವೃತ್ತಿಯನ್ನು ಪಡೆದ

ಮೊದಲಿಗ ಎಂಬ ಉದ್ದೇಶದಿಂದ ಕುದ್ಯಾಡಿ ಅಂತರೋತ್ತು ಸುಂದರ ಆಚಾರ್ಯರ ಪುತ್ರ ವಿಶ್ವೇಷ್ ಆಚಾರ್ಯ ಇವರಿಗೆ”ಹುಟ್ಟುರ ಸನ್ಮಾನ ” ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya
error: Content is protected !!