25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

ಮೂಡಬಿದ್ರೆಯ ಸೈಂಟ್ ತೋಮಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕವನವಾಚನ

ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕರಾಯ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya
error: Content is protected !!