ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರನ್ನು ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರು ಭೇಟಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ಣ ಶಾಲಾ ಕೊಠಡಿ ಬಗ್ಗೆ

ಹಾಗೂ ಸರಕಾರಿ ಪ್ರೌಢಶಾಲಾ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡುವ ಬಗ್ಗೆ ಮನವಿ ಮಾಡಿದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya
error: Content is protected !!