ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ‌ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಅಶೀರ್ವದಿಸಿದರು.


ಈ‌ ವೇಳೆ ಕ.ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ ಪಿ ಶ್ರೀನಾಥ್, ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಯೋಜನಾ ಸಮಿತಿ ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪದಾಧಿಕಾರಿಗಳಾದ ಕೇಶವ ಗೌಡ ಕಂಗಿತ್ತಿಲು, ನವೀನ್ ಗೌಡ ವಾದ್ಯಕೋಡಿ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya
error: Content is protected !!