25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ‌ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಅಶೀರ್ವದಿಸಿದರು.


ಈ‌ ವೇಳೆ ಕ.ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ ಪಿ ಶ್ರೀನಾಥ್, ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಯೋಜನಾ ಸಮಿತಿ ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪದಾಧಿಕಾರಿಗಳಾದ ಕೇಶವ ಗೌಡ ಕಂಗಿತ್ತಿಲು, ನವೀನ್ ಗೌಡ ವಾದ್ಯಕೋಡಿ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya
error: Content is protected !!