July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷ ರೋ.ಮ್ಯಾಕ್ಸಿo ಅಲ್ಬು ಕರ್ಕ್ ಅವರಿಗೆ ಮನವಿಯನ್ನು ನೀಡಿದಾಗ ತಕ್ಷಣ ಸ್ಪಂದಿಸಿ ಐದು ಬರೆಯುವ ಟೇಬಲ್ ನೀಡಿದರು.

ರೋಟರಿ ಕ್ಲಬ್ ಕಾರ್ಯದರ್ಶಿಗಳಾದ ರೋ.ವಾಸುದೇವ ಗೌಡ, ರೋ. ಸೆಲಿಸ್ಟಿನ್ ಡಿಸೋಜ, ರೋ. ವಿಶ್ವನಾಥ ಶೆಟ್ಟಿ ಅಂಬೇಟ್ಟು, ರೋ. ಜೆರೋಲ್ಡ್ ಮಿರಂದ, ಗ್ರಾಮ ಪಂಚಾಯತಿ ಸಿಬ್ಬಂದಿ ಕವಿತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಬಳ್ಳಮಂಜ, ಬಾಲವಿಕಾಸ ಸಮಿತಿ ಅಧ್ಯಕ್ಷ ಶ್ರೀಮತಿ ವಿದ್ಯಾ, ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ, ಸಹಾಯಕಿ ಶ್ರೀಮತಿ ಬೇಬಿ ಹಾಗೂ ಮಕ್ಕಳ ಪೋಷಕರು ಮಕ್ಕಳು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya
error: Content is protected !!