March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

ಮಚ್ಚಿನ : ಇಲ್ಲಿಯ ಕೋರಬೆಟ್ಟು ಸುಧೀರ್ ಶೆಟ್ಟಿ ಇವರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮರ ಗಿಡಗಳು ಸುಟ್ಟ ಘಟನೆ ಬೆಳಗಿನ ಜಾವ ನಡೆದಿದೆ.

ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದರು.
ಯಂ ಆರ್ ಪಿ ಯಲ್ ಪೈಪ್ ಲೈನ್ ಹಾದುಹೋದ ಈ ಜಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಂ ಆರ್ ಪಿ ಯಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
✍️ಹರ್ಷ ಬಳ್ಳಮಂಜ

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!