26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

ಮಚ್ಚಿನ : ಇಲ್ಲಿಯ ಕೋರಬೆಟ್ಟು ಸುಧೀರ್ ಶೆಟ್ಟಿ ಇವರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮರ ಗಿಡಗಳು ಸುಟ್ಟ ಘಟನೆ ಬೆಳಗಿನ ಜಾವ ನಡೆದಿದೆ.

ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದರು.
ಯಂ ಆರ್ ಪಿ ಯಲ್ ಪೈಪ್ ಲೈನ್ ಹಾದುಹೋದ ಈ ಜಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಂ ಆರ್ ಪಿ ಯಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
✍️ಹರ್ಷ ಬಳ್ಳಮಂಜ

Related posts

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya
error: Content is protected !!