July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿ ಮಂಜದಬೆಟ್ಟು ಇದರ ಅಧ್ಯಕರು ಹಾಗೂ ಪದಾಧಿಕಾರಿಗಳು ಸಮಿತಿಯ ಉಳಿತಾಯ ಖಾತೆಯಿಂದ ರೂ. 101000 ( ಒಂದು ಲಕ್ಷದ ಒಂದು ಸಾವಿರ) ಮೊತ್ತವನ್ನು ದೇಣಿಗೆಯಾಗಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!