July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವ ಸಂಘಟಕ ಶುಭಕರ ಪೂಜಾರಿ ಕುದ್ಯಾಡಿ ಇವರ ನೇತೃತ್ವದಲ್ಲಿ ನಡೆದ ಮೂರನೇ ವರ್ಷದ “ಕೋಟಿ ಚೆನ್ನಯ “”ಟ್ರೋಪಿ, ಕ್ರಿಕೆಟ್ ಪಂದ್ಯಾಟದಲ್ಲಿ ಕುದ್ಯಾಡಿ ಗ್ರಾಮದಲ್ಲಿ ವಕೀಲ ವೃತ್ತಿಯನ್ನು ಪಡೆದ

ಮೊದಲಿಗ ಎಂಬ ಉದ್ದೇಶದಿಂದ ಕುದ್ಯಾಡಿ ಅಂತರೋತ್ತು ಸುಂದರ ಆಚಾರ್ಯರ ಪುತ್ರ ವಿಶ್ವೇಷ್ ಆಚಾರ್ಯ ಇವರಿಗೆ”ಹುಟ್ಟುರ ಸನ್ಮಾನ ” ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya
error: Content is protected !!