March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ಕೊಯ್ಯೂರಿನಲ್ಲಿ ಡಿ.28 ರಂದು ನಡೆಯಲಿದ್ದು ಸಾಹಿತ್ಯ ಸಮ್ಮೇಳನದ ಜನಪ್ರತಿನಿಧಿ ನೆಲೆಯಲ್ಲಿ ಸಂಯೋಜನಾ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಅವರು ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿ ಸಂಪೂರ್ಣ ಸಹಕಾರ ಘೋಷಿಸಿದರು.

ಈ ವೇಳೆ ಕ.ಸಾ. ಪ ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಘ ಸಂಸ್ಥೆಗಳ ಪ್ರತಿನಿಧಿ ಅಚ್ಚು ಮುಂಡಾಜೆ, ಸಂಯೋಜನಾ ಸಮಿತಿ ಅಧ್ಯಕ್ಷ ಅಶೋಕ ಭಟ್ ಅಗ್ರಸಾಲೆ, ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಸಂಯೋಜಕ ರಾಮಚಂದ್ರ ದೊಡಮನಿ, ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಸಂಚಾಲಕ ದಾಮೋಧರ ಗೌಡ ಬೆರ್ಕೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಸಂಘಟಕ ನವೀನ್ ಗೌಡ ವಾದ್ಯಕೋಡಿ, ಮುಂತಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!