July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ಕೊಯ್ಯೂರಿನಲ್ಲಿ ಡಿ.28 ರಂದು ನಡೆಯಲಿದ್ದು ಸಾಹಿತ್ಯ ಸಮ್ಮೇಳನದ ಜನಪ್ರತಿನಿಧಿ ನೆಲೆಯಲ್ಲಿ ಸಂಯೋಜನಾ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಅವರು ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿ ಸಂಪೂರ್ಣ ಸಹಕಾರ ಘೋಷಿಸಿದರು.

ಈ ವೇಳೆ ಕ.ಸಾ. ಪ ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಘ ಸಂಸ್ಥೆಗಳ ಪ್ರತಿನಿಧಿ ಅಚ್ಚು ಮುಂಡಾಜೆ, ಸಂಯೋಜನಾ ಸಮಿತಿ ಅಧ್ಯಕ್ಷ ಅಶೋಕ ಭಟ್ ಅಗ್ರಸಾಲೆ, ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಸಂಯೋಜಕ ರಾಮಚಂದ್ರ ದೊಡಮನಿ, ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಸಂಚಾಲಕ ದಾಮೋಧರ ಗೌಡ ಬೆರ್ಕೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಸಂಘಟಕ ನವೀನ್ ಗೌಡ ವಾದ್ಯಕೋಡಿ, ಮುಂತಾದವರು ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!