ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!