26.4 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ನಡೆಸಿದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ಧರ್ಮೇಂದ್ರ ಪ್ರಧಾನ ರಾಜೀನಾಮೆ ನೈತಿಕ ಹೊಣೆಗಾರಿಕೆಯ ಒಪ್ಪಿಗೆ- ರಕ್ಷಿತ್ ಶಿವರಾಂ

Suddi Udaya
error: Content is protected !!