July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ಕೊಯ್ಯೂರಿನಲ್ಲಿ ಡಿ.28 ರಂದು ನಡೆಯಲಿದ್ದು ಸಾಹಿತ್ಯ ಸಮ್ಮೇಳನದ ಜನಪ್ರತಿನಿಧಿ ನೆಲೆಯಲ್ಲಿ ಸಂಯೋಜನಾ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಅವರು ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿ ಸಂಪೂರ್ಣ ಸಹಕಾರ ಘೋಷಿಸಿದರು.

ಈ ವೇಳೆ ಕ.ಸಾ. ಪ ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಘ ಸಂಸ್ಥೆಗಳ ಪ್ರತಿನಿಧಿ ಅಚ್ಚು ಮುಂಡಾಜೆ, ಸಂಯೋಜನಾ ಸಮಿತಿ ಅಧ್ಯಕ್ಷ ಅಶೋಕ ಭಟ್ ಅಗ್ರಸಾಲೆ, ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಸಂಯೋಜಕ ರಾಮಚಂದ್ರ ದೊಡಮನಿ, ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಸಂಚಾಲಕ ದಾಮೋಧರ ಗೌಡ ಬೆರ್ಕೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಸಂಘಟಕ ನವೀನ್ ಗೌಡ ವಾದ್ಯಕೋಡಿ, ಮುಂತಾದವರು ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!