ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!