23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
error: Content is protected !!