July 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!