July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ನಡೆಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya
error: Content is protected !!