26.2 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ನಡೆಸಿದರು.

Related posts

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya
error: Content is protected !!