
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕಾಂತಾರ 2 ಚಲನಚಿತ್ರದಲ್ಲಿ ಅಭಿನಯಿಸಿದ್ದ ಪ್ರಶಾಂತ್ ಶೆಟ್ಟಿ ನೀನಾಸಂ ಮತ್ತು ತಂಡದವರು ಡಿ.23ರಂದು ಭೇಟಿ ನೀಡಿ ರಾತ್ರಿ ನಡೆದ ಹರಕೆ ಕೋಲದ ಸಂದರ್ಭದಲ್ಲಿ ಭಾಗವಹಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು.


ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕಾಂತಾರ 2 ಚಲನಚಿತ್ರದಲ್ಲಿ ಅಭಿನಯಿಸಿದ್ದ ಪ್ರಶಾಂತ್ ಶೆಟ್ಟಿ ನೀನಾಸಂ ಮತ್ತು ತಂಡದವರು ಡಿ.23ರಂದು ಭೇಟಿ ನೀಡಿ ರಾತ್ರಿ ನಡೆದ ಹರಕೆ ಕೋಲದ ಸಂದರ್ಭದಲ್ಲಿ ಭಾಗವಹಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

