July 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು.

ಬಾಂಗ್ಲಾ ದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಎಂಬವರ ಹತ್ಯೆ, ಸಜೀವ ದಹನ ಖಂಡಿಸಿ ಸಂಜೆ ಈ ಪ್ರತಿಭಟನೆ ನಡೆಸಲಾಯಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ವಿಷ್ಣು ಮರಾಠ, ಪೃಥ್ವಿಶ ಧರ್ಮಸ್ಥಳ, ನವೀನ್ ನೆರಿಯ, ದಿನೇಶ್ ಚಾರ್ಮಾಡಿ, ಸಂತೋಷ್‌ ಅತ್ತಾಜೆ, ನಾಗೇಶ್ ಕಲ್ಮಂಜ, ರಮೇಶ್ ಮುಂಡತ್ತೊಡಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ್, ಮತ್ತಿತರರು ಪಾಲ್ಗೊಂಡಿದ್ದರು.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!