July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ವೇಣೂರು : ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿ, ಮಂಗಳೂರು ಇಲ್ಲಿ ರಾಷ್ಟ್ರಮಟ್ಟದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು 7ನೇ ತರಗತಿಯ ವಿದ್ಯಾರ್ಥಿ ಸುಯೋಗ್ ಪ್ರಥಮ, 7ನೇ ತರಗತಿಯ ರಿಶಾನ್ ಪಿ ಪ್ರಥಮ, 7ನೇ ತರಗತಿಯ ಭವಿತ್ ಪ್ರಥಮ ಸ್ಥಾನ, 6ನೇ ತರಗತಿಯ ಮಹಮ್ಮದ್ ರಾಶಿಕ್ ಪ್ರಥಮ, ಏಳನೇ ತರಗತಿಯ ಪ್ರಥಮ್ ಆರ್ ಭಟ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಗೆ ಕರಾಟೆ ತರಬೇತುದಾರರಾದ ಜೋಕಿಂ ಪಿಂಟೊ ತರಬೇತಿ ನೀಡಿರುತ್ತಾರೆ.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!