ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

ಬಳಂಜ: ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ನಿಂದ ಡಿ. 30 ರಂದು ಬೊಂಟ್ರೋಟ್ಟು ಗುತ್ತು ಗ್ರಾಮ ದೈವಗಳ ಭಂಡಾರ ಚಾವಡಿಯಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ದಿನ ನಾಗದೇವರಿಗೆ ಸನ್ನಿಧಿಯಲ್ಲಿ ತನು ತಂಬಿಲ ಸೇವೆ ಮತ್ತು ಧರ್ಮರಸು ದೈವ – ಕೊಡಮಣಿತ್ತಾಯ, ಮೈಸಂದಾಯ ಕೇತುಲ್ಲಾಯ ಅಂಗಣ ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ಕ್ಷೇತ್ರ ಗುಳಿಗ ದೈವಗಳಿಗೆ ಪ್ರಧಾನ ಕಲಶಾಭಿಷೇಕ ಮತ್ತು ಪಂಚಪರ್ವ ನಡೆಯಲಿದೆ.

ಡಿ. 30 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 10.00ಕ್ಕೆ ನಾಗಸನ್ನಿಧಿಯಲ್ಲಿ ತನು ತಂಬಿಲ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಚಾವಡಿಯಲ್ಲಿ ಪ್ರಧಾನ ಹೋಮ, ಮಧ್ಯಾಹ್ನ ಗಂಟೆ 12.15ಕ್ಕೆ ದೈವಗಳಿಗೆ, ಕಲಶಾಭಿಷೇಕ, ಪರ್ವ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!