23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

ಬಳಂಜ: ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ನಿಂದ ಡಿ. 30 ರಂದು ಬೊಂಟ್ರೋಟ್ಟು ಗುತ್ತು ಗ್ರಾಮ ದೈವಗಳ ಭಂಡಾರ ಚಾವಡಿಯಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ದಿನ ನಾಗದೇವರಿಗೆ ಸನ್ನಿಧಿಯಲ್ಲಿ ತನು ತಂಬಿಲ ಸೇವೆ ಮತ್ತು ಧರ್ಮರಸು ದೈವ – ಕೊಡಮಣಿತ್ತಾಯ, ಮೈಸಂದಾಯ ಕೇತುಲ್ಲಾಯ ಅಂಗಣ ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ಕ್ಷೇತ್ರ ಗುಳಿಗ ದೈವಗಳಿಗೆ ಪ್ರಧಾನ ಕಲಶಾಭಿಷೇಕ ಮತ್ತು ಪಂಚಪರ್ವ ನಡೆಯಲಿದೆ.

ಡಿ. 30 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 10.00ಕ್ಕೆ ನಾಗಸನ್ನಿಧಿಯಲ್ಲಿ ತನು ತಂಬಿಲ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಚಾವಡಿಯಲ್ಲಿ ಪ್ರಧಾನ ಹೋಮ, ಮಧ್ಯಾಹ್ನ ಗಂಟೆ 12.15ಕ್ಕೆ ದೈವಗಳಿಗೆ, ಕಲಶಾಭಿಷೇಕ, ಪರ್ವ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

Related posts

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!