25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

ಬಳಂಜ: ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ನಿಂದ ಡಿ. 30 ರಂದು ಬೊಂಟ್ರೋಟ್ಟು ಗುತ್ತು ಗ್ರಾಮ ದೈವಗಳ ಭಂಡಾರ ಚಾವಡಿಯಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ದಿನ ನಾಗದೇವರಿಗೆ ಸನ್ನಿಧಿಯಲ್ಲಿ ತನು ತಂಬಿಲ ಸೇವೆ ಮತ್ತು ಧರ್ಮರಸು ದೈವ – ಕೊಡಮಣಿತ್ತಾಯ, ಮೈಸಂದಾಯ ಕೇತುಲ್ಲಾಯ ಅಂಗಣ ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ಕ್ಷೇತ್ರ ಗುಳಿಗ ದೈವಗಳಿಗೆ ಪ್ರಧಾನ ಕಲಶಾಭಿಷೇಕ ಮತ್ತು ಪಂಚಪರ್ವ ನಡೆಯಲಿದೆ.

ಡಿ. 30 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 10.00ಕ್ಕೆ ನಾಗಸನ್ನಿಧಿಯಲ್ಲಿ ತನು ತಂಬಿಲ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಚಾವಡಿಯಲ್ಲಿ ಪ್ರಧಾನ ಹೋಮ, ಮಧ್ಯಾಹ್ನ ಗಂಟೆ 12.15ಕ್ಕೆ ದೈವಗಳಿಗೆ, ಕಲಶಾಭಿಷೇಕ, ಪರ್ವ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

Related posts

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!