25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

ಬಳಂಜ: ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ನಿಂದ ಡಿ. 30 ರಂದು ಬೊಂಟ್ರೋಟ್ಟು ಗುತ್ತು ಗ್ರಾಮ ದೈವಗಳ ಭಂಡಾರ ಚಾವಡಿಯಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ದಿನ ನಾಗದೇವರಿಗೆ ಸನ್ನಿಧಿಯಲ್ಲಿ ತನು ತಂಬಿಲ ಸೇವೆ ಮತ್ತು ಧರ್ಮರಸು ದೈವ – ಕೊಡಮಣಿತ್ತಾಯ, ಮೈಸಂದಾಯ ಕೇತುಲ್ಲಾಯ ಅಂಗಣ ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ಕ್ಷೇತ್ರ ಗುಳಿಗ ದೈವಗಳಿಗೆ ಪ್ರಧಾನ ಕಲಶಾಭಿಷೇಕ ಮತ್ತು ಪಂಚಪರ್ವ ನಡೆಯಲಿದೆ.

ಡಿ. 30 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 10.00ಕ್ಕೆ ನಾಗಸನ್ನಿಧಿಯಲ್ಲಿ ತನು ತಂಬಿಲ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಚಾವಡಿಯಲ್ಲಿ ಪ್ರಧಾನ ಹೋಮ, ಮಧ್ಯಾಹ್ನ ಗಂಟೆ 12.15ಕ್ಕೆ ದೈವಗಳಿಗೆ, ಕಲಶಾಭಿಷೇಕ, ಪರ್ವ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!