July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya
error: Content is protected !!