25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!