July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

ಮಡಂತ್ಯಾರು: ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರ ಬಂಗೇರಕಟ್ಟ ಸಾಲುಮರ ಮಕ್ಕಳ ಬಾಲ ಮೇಳ ಕಾರ್ಯಕ್ರಮ ಡಿ 23 ರಂದು ಜರಗಿತು.

ಗರ್ಭಿಣಿಯರಿಗೆ ಶ್ರೀಮಂತ ಕಾರ್ಯಕ್ರಮ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸನ್ಮಾನ ಕಾರ್ಯಕ್ರಮ ಮಕ್ಕಳ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರು ಮ್ಯಾಕ್ಸಿo‌ ಅಲ್ಬುರ್ಕ. ಕಾರ್ಯದರ್ಶಿ ವಾಸುದೇವ ಗೌಡ ಮಡಂತ್ಯಾರು , ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೂಪ ಎ ಎಸ್. ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸಂಗೀತ ಶೆಟ್ಟಿ, ಕಿಶೋರ್ ಕುಮಾರ್, ವಿಶ್ವನಾಥ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸoತಿ ಲಕ್ಷ್ಮಣ್, ಮಾಲಾಡಿ ಪಂಚಾಯತ್ ಉಪಾಧ್ಯಕ್ಷರಾದ ಸೆಲೆಸ್ಟಿನ್, ಗ್ರಾಮ ಪಂಚಾಯತ್ ಪಿ ಡಿ ಒ ಶ್ರೀನಿವಾಸ್, ರೋಟರಿ ಕ್ಲಬ್ ಸದಸ್ಯರು ಜೆರಾಲ್ಡ್ ಮಿರಾoದ, ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಮಕ್ಕಳ ಪೋಷಕರು ಆಶಾ ಕಾರ್ಯಕರ್ತೆ ಹಾಗೂ ಸಹಾಯಕಿ ಊರಿನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!