25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಪುಷ್ಪಾವತಿ ಎನ್ ನಾವರ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳ್ತಂಗಡಿ ಲಯನೆಸ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಅಳದಂಗಡಿ ಗ್ರಾ.ಪಂ ಸದಸ್ಯೆಯಾಗಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾಗಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಅವಧಿಯ ಯಶಸ್ವಿ ಅಧ್ಯಕ್ಷೆ ವಿದ್ಯಾ ಗೋರೆ ಅವರು ಈ ಭಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಶ್ರೀಮತಿ ರುಕ್ಮಿಣಿ ಹೆಗ್ಡೆ, ಶ್ರೀಮತಿ ಹೇಮಲತಾ ಶೆಟ್ಟಿ, ಶ್ರೀಮತಿ ಲಲಿತ, ಶ್ರೀಮತಿ ಸ್ವಪ್ನ, ಶ್ರೀಮತಿ ವಿದ್ಯಾಶ್ರೀ ಪಿ ಜೈನ್, ಶ್ರೀಮತಿ ಪುಷ್ಪ, ಶ್ರೀಮತಿ ವಾರಿಜಾ, ಶ್ರೀಮತಿ ಸುಚಿತ್ರ, ಶ್ರೀಮತಿ ಸೌಮ್ಯ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಲೀಲಾ ಇವರುಗಳು ಅವಿರೋಧವಾಗಿ ಆಯ್ಕೆಯಾಗುರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಬಿ ನಾಗೇಂದ್ರ ನಡೆಸಿಕೊಟ್ಟರು.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya
error: Content is protected !!