25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷೆ ಪುಷ್ಪಾವತಿ ಎನ್ ನಾವರ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳ್ತಂಗಡಿ ಲಯನೆಸ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಅಳದಂಗಡಿ ಗ್ರಾ.ಪಂ ಸದಸ್ಯೆಯಾಗಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ನಿರ್ದೇಶಕರಾಗಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಅವಧಿಯ ಯಶಸ್ವಿ ಅಧ್ಯಕ್ಷೆ ವಿದ್ಯಾ ಗೋರೆ ಅವರು ಈ ಭಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಶ್ರೀಮತಿ ರುಕ್ಮಿಣಿ ಹೆಗ್ಡೆ, ಶ್ರೀಮತಿ ಹೇಮಲತಾ ಶೆಟ್ಟಿ, ಶ್ರೀಮತಿ ಲಲಿತ, ಶ್ರೀಮತಿ ಸ್ವಪ್ನ, ಶ್ರೀಮತಿ ವಿದ್ಯಾಶ್ರೀ ಪಿ ಜೈನ್, ಶ್ರೀಮತಿ ಪುಷ್ಪ, ಶ್ರೀಮತಿ ವಾರಿಜಾ, ಶ್ರೀಮತಿ ಸುಚಿತ್ರ, ಶ್ರೀಮತಿ ಸೌಮ್ಯ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಲೀಲಾ ಇವರುಗಳು ಅವಿರೋಧವಾಗಿ ಆಯ್ಕೆಯಾಗುರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಬಿ ನಾಗೇಂದ್ರ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya
error: Content is protected !!