37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
error: Content is protected !!