22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!