July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

ಮೂಡಬಿದ್ರೆ: ನಾಡಿನ ಪ್ರಸಿದ್ದ ಸ್ವರ್ಣೋದ್ಯಮ ಸಂಸ್ಥೆಯಾದ ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪ್ರಭಾತ್ ಸಿಲ್ಕ್ ಮಾಲಕ ಪೂರ್ಣಚಂದ್ರ ಜೈನ್, ವೈದ್ಯರಾದ ಡಾ‌.ರಾಮದಾಸ್ ಭಟ್ ಹಾಗೂ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬೆಳ್ತಂಗಡಿ ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!