37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

ಬೆಳ್ತಂಗಡಿ: ಜೇಸಿ ಛೇಂಬರ್ ಆಫ್ ಕಾಮರ್ಸ್ ಬೆಳ್ತಂಗಡಿ JCOM L Belthangady ಇದರ 2026 ನೇ ಸಾಲಿನ ಅಧ್ಯಕ್ಷರಾಗಿ ವಿಶಾಲ್ ಅಗಷ್ಟೀನ್ ಆಯ್ಕೆಯಾಗಿದ್ದಾರೆ.

ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ,ಕಾಶಿಬೆಟ್ಟು ವಿಶಾಲ್ ಟ್ರೆಡರ್ಸ್ ಇದರ ಮಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರನ್ನು ಅಧೀಕೃತವಾಗಿ ಜೆಕಾಂ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಮುಂದಿನ‌ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!