22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

ಬೆಳ್ತಂಗಡಿ: ಜೇಸಿ ಛೇಂಬರ್ ಆಫ್ ಕಾಮರ್ಸ್ ಬೆಳ್ತಂಗಡಿ JCOM L Belthangady ಇದರ 2026 ನೇ ಸಾಲಿನ ಅಧ್ಯಕ್ಷರಾಗಿ ವಿಶಾಲ್ ಅಗಷ್ಟೀನ್ ಆಯ್ಕೆಯಾಗಿದ್ದಾರೆ.

ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ,ಕಾಶಿಬೆಟ್ಟು ವಿಶಾಲ್ ಟ್ರೆಡರ್ಸ್ ಇದರ ಮಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರನ್ನು ಅಧೀಕೃತವಾಗಿ ಜೆಕಾಂ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಮುಂದಿನ‌ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
error: Content is protected !!