July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

ಮಡಂತ್ಯಾರು: ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರ ಬಂಗೇರಕಟ್ಟ ಸಾಲುಮರ ಮಕ್ಕಳ ಬಾಲ ಮೇಳ ಕಾರ್ಯಕ್ರಮ ಡಿ 23 ರಂದು ಜರಗಿತು.

ಗರ್ಭಿಣಿಯರಿಗೆ ಶ್ರೀಮಂತ ಕಾರ್ಯಕ್ರಮ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸನ್ಮಾನ ಕಾರ್ಯಕ್ರಮ ಮಕ್ಕಳ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರು ಮ್ಯಾಕ್ಸಿo‌ ಅಲ್ಬುರ್ಕ. ಕಾರ್ಯದರ್ಶಿ ವಾಸುದೇವ ಗೌಡ ಮಡಂತ್ಯಾರು , ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೂಪ ಎ ಎಸ್. ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಸಂಗೀತ ಶೆಟ್ಟಿ, ಕಿಶೋರ್ ಕುಮಾರ್, ವಿಶ್ವನಾಥ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸoತಿ ಲಕ್ಷ್ಮಣ್, ಮಾಲಾಡಿ ಪಂಚಾಯತ್ ಉಪಾಧ್ಯಕ್ಷರಾದ ಸೆಲೆಸ್ಟಿನ್, ಗ್ರಾಮ ಪಂಚಾಯತ್ ಪಿ ಡಿ ಒ ಶ್ರೀನಿವಾಸ್, ರೋಟರಿ ಕ್ಲಬ್ ಸದಸ್ಯರು ಜೆರಾಲ್ಡ್ ಮಿರಾoದ, ಹಾಗೂ ಶ್ರೀ ಶಕ್ತಿ ಸಂಘದ ಸದಸ್ಯರು ಮಕ್ಕಳ ಪೋಷಕರು ಆಶಾ ಕಾರ್ಯಕರ್ತೆ ಹಾಗೂ ಸಹಾಯಕಿ ಊರಿನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!