37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ವೇಣೂರು : ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿ, ಮಂಗಳೂರು ಇಲ್ಲಿ ರಾಷ್ಟ್ರಮಟ್ಟದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು 7ನೇ ತರಗತಿಯ ವಿದ್ಯಾರ್ಥಿ ಸುಯೋಗ್ ಪ್ರಥಮ, 7ನೇ ತರಗತಿಯ ರಿಶಾನ್ ಪಿ ಪ್ರಥಮ, 7ನೇ ತರಗತಿಯ ಭವಿತ್ ಪ್ರಥಮ ಸ್ಥಾನ, 6ನೇ ತರಗತಿಯ ಮಹಮ್ಮದ್ ರಾಶಿಕ್ ಪ್ರಥಮ, ಏಳನೇ ತರಗತಿಯ ಪ್ರಥಮ್ ಆರ್ ಭಟ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಗೆ ಕರಾಟೆ ತರಬೇತುದಾರರಾದ ಜೋಕಿಂ ಪಿಂಟೊ ತರಬೇತಿ ನೀಡಿರುತ್ತಾರೆ.

Related posts

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!