September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya
error: Content is protected !!