23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವು ನಡೆಯಿತು.

ಕಾರ್ಯಕ್ರಮ ಪ್ರಾಸ್ತವಿಕವಾಗಿ ಮಾನ್ಯ ಯೋಜನಾಧಿಕಾರಿಗಳಾದ ಅಶೋಕ್ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಯೋಜನೆ ನಡೆದು ಬಂದ ದಾರಿಯ ಬಗ್ಗೆ ಯೋಜನೆಯ, ಕಾರ್ಯಕ್ರಮಗಳಾದ, ಜನಮಂಗಳ, ಸುಜ್ಞಾನ ನಿಧಿ ಶಿಷ್ಯವೇತನ , ನಿರ್ಗತಿಕರಿಗೆ ಮಾಸಾಸನ, ವಾತ್ಸಲ್ಯ ಮನೆ ನಿರ್ಮಾಣ ಹೀಗೆ ಯೋಜನೆಯ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತಣ್ಣೀರುಪಂತ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಬಾರ್ಯ ಒಕ್ಕೂಟದ ಅಧ್ಯಕ್ಷರು ಹಾಗೂ ವಿ.ಎಸ್.ಎಸ್ ಬ್ಯಾಂಕ್ ಮುರುಗೊಳಿಯ ಉಪಾಧ್ಯಕ್ಷ ಮೋಹನ ಗೌಡ, ಪುತ್ತಿಲ ಎ ಒಕ್ಕೂಟದ ಅಧ್ಯಕ್ಷ ಪದ್ಮಯ್ಯ ಗೌಡ, ವಲಯ ಮೇಲ್ವಿಚಾರಕರು ವಿಶ್ವನಾಥ ಪೂಜಾರಿ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇವಾಪ್ರತಿನಿಧಿಗಳಾದ, ವೇದಾವತಿ, ವಿಶಾಲಾಕ್ಷಿ, ಸಂಧ್ಯಾ, ಸುಜಾತ, ಸುನೀತಾ, ಶಾಂತ, ಕಲಾವತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!