July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!